March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya
error: Content is protected !!