July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya
error: Content is protected !!