ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya
error: Content is protected !!