25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!