24.4 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!