March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!