22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿಶಿಲ : ಮುಚ್ಚಿರಡ್ಕ ಜಯಂತ್ ನಾಯ್ಕ್ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!