24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya
error: Content is protected !!