24.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.

ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇವರ ಸೇವೆಯನ್ನು ಪರಿಗಣಿಸಿ ಇದೀಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಮಂಗಳೂರು ಹಾಗೂ ಉಡುಪಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು‌ ಕಾರಾವರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿಯಾಗಿರುತ್ತಾರೆ.

Related posts

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
error: Content is protected !!