March 10, 2025
ನಿಧನವರದಿ

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

ಮಚ್ಚಿನ: ಮಚ್ಚಿನ ಗ್ರಾಮದ ಮಾಣೂರು ನಿವಾಸಿ ಗಂಗಯ್ಯ ಮೂಲ್ಯ (92 ವರ್ಷ) ವಯೋಸಹಜ ಅಲ್ಪಕಸಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.8 ರಂದು ನಿಧನರಾದರು.

ಇವರು ಕೃಷಿಕರಾಗಿದ್ದು ಮನೆಯ ಹಿರಿಯ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿದ್ದರು.

ಮೃತರು ಮೂವರು ಹೆಣ್ಣು ಮಕ್ಕಳು, ಎರಡು ಗಂಡು ಮಕ್ಕಳು ಹಾಗೂ ಅಪಾರ ಕುಡುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya
error: Content is protected !!