25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಕು. ಮನ್ವಿ ಕೆ. ಆರ್ ಇವರು ಸಮಗ್ರ ಶಿಕ್ಷಣ ಇಲಾಖೆ, ನಾಲೆಡ್ಜ್ ಆಫ್ ಇಂಡಿಯಾ ಕ್ವಿಜ್ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕರ್ನಾಟಕ ಸರ್ಕಾರಿ ಶಾಲೆಗಳಿಗೆ ವಿಶೇಷ ರಸಪ್ರಶ್ನೆ 2024-25 ಕ್ವಿಜ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇವರು ಕುರಾಯ ನಿವಾಸಿ ರಾಮಣ್ಣ ಗೌಡ ಮತ್ತು ಪುಷ್ಪಾವತಿ ಕೆ ದಂಪತಿಯ ಪುತ್ರಿ

Related posts

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya
error: Content is protected !!