25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!