March 10, 2025
Uncategorized

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ವೆಂಕಟ್ರಮಣ ಗೌಡ ಸ್ಕಂದ ಶ್ರೀನಿವಾಸ ದೊಂಪದಪಲ್ಕೆ, ಇವರನ್ನು ಅಭಿನಂದಿಸಲಾಯಿತು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಹಿಳಾ ದಿನಾಚರಣೆಯ ಬಗ್ಗೆ ಮಹಿಳೆಯರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸನ್ಮಾನಿತೆ ತನ್ನ ಜೀವನದಲ್ಲಿ ಪ್ರಥಮವಾಗಿ ಗೌರ್ವಾಪಣೆ ಸ್ವೀಕರಿಸಿದ ಖುಷಿಯಲ್ಲಿ ಮಹಿಳಾ ಮೊರ್ಚಾಕ್ಕೆ ವಿಶೇಷವಾದ ಅಭಿನಂದನೆ ಸಲ್ಲಿಸಿದರು ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಉಪಾಧ್ಯಕ್ಷೆ ಶಾರದಾ ಚಾರ್ಮಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ, ಸದಸ್ಯರಾದ ಸವಿತಾ ಕುಲಾಲ್, ರೈತ ಮೋರ್ಚಾ ಸದಸ್ಯೆ ಶ್ರೀಮತಿ ಅಶ್ವಿನಿ ಹೆಬ್ಬಾರ್ ಮುಂಡಾಜೆ ಹಾಗೂ ಮಹಿಳಾ ಮೋರ್ಚಾ ಸದಸ್ಯರು ಭಾಗವಹಿಸಿದರು.

Related posts

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!