September 6, 2026
Uncategorized

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ವೆಂಕಟ್ರಮಣ ಗೌಡ ಸ್ಕಂದ ಶ್ರೀನಿವಾಸ ದೊಂಪದಪಲ್ಕೆ, ಇವರನ್ನು ಅಭಿನಂದಿಸಲಾಯಿತು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಹಿಳಾ ದಿನಾಚರಣೆಯ ಬಗ್ಗೆ ಮಹಿಳೆಯರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸನ್ಮಾನಿತೆ ತನ್ನ ಜೀವನದಲ್ಲಿ ಪ್ರಥಮವಾಗಿ ಗೌರ್ವಾಪಣೆ ಸ್ವೀಕರಿಸಿದ ಖುಷಿಯಲ್ಲಿ ಮಹಿಳಾ ಮೊರ್ಚಾಕ್ಕೆ ವಿಶೇಷವಾದ ಅಭಿನಂದನೆ ಸಲ್ಲಿಸಿದರು ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಉಪಾಧ್ಯಕ್ಷೆ ಶಾರದಾ ಚಾರ್ಮಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ, ಸದಸ್ಯರಾದ ಸವಿತಾ ಕುಲಾಲ್, ರೈತ ಮೋರ್ಚಾ ಸದಸ್ಯೆ ಶ್ರೀಮತಿ ಅಶ್ವಿನಿ ಹೆಬ್ಬಾರ್ ಮುಂಡಾಜೆ ಹಾಗೂ ಮಹಿಳಾ ಮೋರ್ಚಾ ಸದಸ್ಯರು ಭಾಗವಹಿಸಿದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!