ನಿಧನ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

ಬೆಳ್ತಂಗಡಿ: ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.

ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಗಿರಿಜಮ್ಮ ನಿಧನ ಹೊಂದಿದರು.ಅವರ ಪಾರ್ಥೀವ ಶರೀರ ಉಪ್ಪಿನಂಗಡಿಯ ರಾಮ ನಿವಾಸ ದಲ್ಲಿ 11ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದ್ಯಾಹ್ನ 1.00 ಗಂಟೆಗೆ ಕಕ್ಯಪದವು ಕೊಂಗುಜೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ .

Related posts

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ಮಿತ್ತಬಾಗಿಲು ಪರಾರಿ ಮನೆ ಚಂದ್ರಶೇಖರ ಗೌಡ ನಿಧನ

Suddi Udaya
error: Content is protected !!