31.9 C
ಪುತ್ತೂರು, ಬೆಳ್ತಂಗಡಿ
April 29, 2025
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya
error: Content is protected !!