23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

Suddi Udaya
error: Content is protected !!