25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya
error: Content is protected !!