22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
error: Content is protected !!