38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ವೆಂಕಟ್ರಮಣ ಗೌಡ ಸ್ಕಂದ ಶ್ರೀನಿವಾಸ ದೊಂಪದಪಲ್ಕೆ, ಇವರನ್ನು ಅಭಿನಂದಿಸಲಾಯಿತು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಹಿಳಾ ದಿನಾಚರಣೆಯ ಬಗ್ಗೆ ಮಹಿಳೆಯರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸನ್ಮಾನಿತೆ ತನ್ನ ಜೀವನದಲ್ಲಿ ಪ್ರಥಮವಾಗಿ ಗೌರ್ವಾಪಣೆ ಸ್ವೀಕರಿಸಿದ ಖುಷಿಯಲ್ಲಿ ಮಹಿಳಾ ಮೊರ್ಚಾಕ್ಕೆ ವಿಶೇಷವಾದ ಅಭಿನಂದನೆ ಸಲ್ಲಿಸಿದರು ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಉಪಾಧ್ಯಕ್ಷೆ ಶಾರದಾ ಚಾರ್ಮಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ, ಸದಸ್ಯರಾದ ಸವಿತಾ ಕುಲಾಲ್, ರೈತ ಮೋರ್ಚಾ ಸದಸ್ಯೆ ಶ್ರೀಮತಿ ಅಶ್ವಿನಿ ಹೆಬ್ಬಾರ್ ಮುಂಡಾಜೆ ಹಾಗೂ ಮಹಿಳಾ ಮೋರ್ಚಾ ಸದಸ್ಯರು ಭಾಗವಹಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya
error: Content is protected !!