26.1 C
ಪುತ್ತೂರು, ಬೆಳ್ತಂಗಡಿ
April 30, 2025
ನಿಧನ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

ಬೆಳ್ತಂಗಡಿ: ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.

ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಗಿರಿಜಮ್ಮ ನಿಧನ ಹೊಂದಿದರು.ಅವರ ಪಾರ್ಥೀವ ಶರೀರ ಉಪ್ಪಿನಂಗಡಿಯ ರಾಮ ನಿವಾಸ ದಲ್ಲಿ 11ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದ್ಯಾಹ್ನ 1.00 ಗಂಟೆಗೆ ಕಕ್ಯಪದವು ಕೊಂಗುಜೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ .

Related posts

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ನಿಧನ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
error: Content is protected !!