March 10, 2025
ನಿಧನ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

ಬೆಳ್ತಂಗಡಿ: ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.

ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಗಿರಿಜಮ್ಮ ನಿಧನ ಹೊಂದಿದರು.ಅವರ ಪಾರ್ಥೀವ ಶರೀರ ಉಪ್ಪಿನಂಗಡಿಯ ರಾಮ ನಿವಾಸ ದಲ್ಲಿ 11ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದ್ಯಾಹ್ನ 1.00 ಗಂಟೆಗೆ ಕಕ್ಯಪದವು ಕೊಂಗುಜೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ .

Related posts

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
error: Content is protected !!