ನಿಧನ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

ಬೆಳ್ತಂಗಡಿ: ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.

ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಗಿರಿಜಮ್ಮ ನಿಧನ ಹೊಂದಿದರು.ಅವರ ಪಾರ್ಥೀವ ಶರೀರ ಉಪ್ಪಿನಂಗಡಿಯ ರಾಮ ನಿವಾಸ ದಲ್ಲಿ 11ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದ್ಯಾಹ್ನ 1.00 ಗಂಟೆಗೆ ಕಕ್ಯಪದವು ಕೊಂಗುಜೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ .

Related posts

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya
error: Content is protected !!