25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

ಬೆಳ್ತಂಗಡಿ: ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.

ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಗಿರಿಜಮ್ಮ ನಿಧನ ಹೊಂದಿದರು.ಅವರ ಪಾರ್ಥೀವ ಶರೀರ ಉಪ್ಪಿನಂಗಡಿಯ ರಾಮ ನಿವಾಸ ದಲ್ಲಿ 11ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದ್ಯಾಹ್ನ 1.00 ಗಂಟೆಗೆ ಕಕ್ಯಪದವು ಕೊಂಗುಜೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ .

Related posts

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya
error: Content is protected !!