24.5 C
ಪುತ್ತೂರು, ಬೆಳ್ತಂಗಡಿ
June 17, 2025
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!