March 10, 2025
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya
error: Content is protected !!