September 6, 2026
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya
error: Content is protected !!