30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

ಬೆಳ್ತಂಗಡಿ: ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.

ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಗಿರಿಜಮ್ಮ ನಿಧನ ಹೊಂದಿದರು.ಅವರ ಪಾರ್ಥೀವ ಶರೀರ ಉಪ್ಪಿನಂಗಡಿಯ ರಾಮ ನಿವಾಸ ದಲ್ಲಿ 11ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದ್ಯಾಹ್ನ 1.00 ಗಂಟೆಗೆ ಕಕ್ಯಪದವು ಕೊಂಗುಜೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ .

Related posts

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಾರಾಯಣ ಪೂಜಾರಿಯವರ ಧರ್ಮಪತ್ನಿ ಪ್ರೇಮ ನಿಧನ

Suddi Udaya
error: Content is protected !!