23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

ಉಜಿರೆ: ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿಯ ಮಾಸಿಕ ಸಭೆಯಲ್ಲಿ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ವಲಯದ ಬಂಟ ಬಾಂಧವರಿಂದ ಸಹಾಯ ಧನ ರೂಪದಲ್ಲಿ ಸಂಗ್ರಹಿಸಲಾದ ಮೊತ್ತವನ್ನು ಮಾ.9ರಂದು ನಡೆದ ಸಭೆಯಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಉಜಿರೆ ವಲಯ ಅಧ್ಯಕ್ಷೆ ವನಿತಾ ವಿ. ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ ಕುಂಠಿನಿ, ಉಪಾಧ್ಯಕ್ಷೆ ಸುಜಯ ಡಿ. ಶೆಟ್ಟಿ, ಕೋಶಾಧಿಕಾರಿ ಅಜಿತ್ ಕುಮಾರ್ ಕುಂಜರ್ಪ, ಗ್ರಾಮ ಸಮಿತಿ ಅಧ್ಯಕ್ಷ ಜಗನ್ನಾಥ ರೈ, ಮುಂಡಾಜೆ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ, ವೆಂಕಟರಮಣ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಶೋಭಾ ವಿ. ಶೆಟ್ಟಿ, ಪುಷ್ಪ ಆರ್ ಶೆಟ್ಟಿ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!