24.6 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

ಬೆಳ್ತಂಗಡಿ: ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಸಿವಿಲ್ ಸರ್ವೀಸ್ ಸೇವೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸಲು ನೇರ ನೇಮಕಾತಿಯನ್ನು ಕೈಗೊಳ್ಳುವ ಘೋಷಣೆ ಮಾಡಿರುವುದು ಶ್ಲಾಘನೀಯ.

ಸಂಬಂಧ ಪಟ್ಟ ಇಲಾಖೆಗಳು ಸಮುದಾಯದ ಸಹಭಾಗಿತ್ವದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya
error: Content is protected !!