July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

ಬೆಳ್ತಂಗಡಿ: ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಸಿವಿಲ್ ಸರ್ವೀಸ್ ಸೇವೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸಲು ನೇರ ನೇಮಕಾತಿಯನ್ನು ಕೈಗೊಳ್ಳುವ ಘೋಷಣೆ ಮಾಡಿರುವುದು ಶ್ಲಾಘನೀಯ.

ಸಂಬಂಧ ಪಟ್ಟ ಇಲಾಖೆಗಳು ಸಮುದಾಯದ ಸಹಭಾಗಿತ್ವದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya
error: Content is protected !!