April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ತೋಟತ್ತಾಡಿ ಗ್ರಾಮದ ಚಿಂಕ್ರ ಗೌಡ ಇವರ ಎಂಡೋ ಸಲ್ಫಾನ್ ಪೀಡಿತ ನಾಲ್ವರು ಮಕ್ಕಳನ್ನು ಭೇಟಿಯಾಗಿ ಕೆಲವು ಸಮಯ ಮಕ್ಕಳೊಂದಿಗೆ ಕಳೆದು ಆರ್ಥಿಕ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಮಿತಾ ಪೂಜಾರಿ ಪ್ರಧಾನ ಕಾರ್ಯದರ್ಶಿಗಳಾದ ಸುಮಂಗಲ ಜಿಲ್ಲಾ ಮಹಿಳಾ ಕಾಂಗ್ರೆಸಿನ ಸಂಘಟನಾ ಕಾರ್ಯದರ್ಶಿ ಜೀನತ್ ಉಜಿರೆ ಹಾಗೂ ಪದಾಧಿಕಾರಿಗಳಾದಂತಹ ಮಮತಾ ಮಿನಿ ತೋಟತ್ತಾಡಿ ರೀನಾ ಸಿಂಧೂ ಲೀಮಾ ಸವಿತಾ ಸುಂದರಿ ಮಿನಿ ಪುದುವಟ್ಟು ಲಿಸ್ಸಿ ಯೆಶೋದಾ ಲಕ್ಸ್ಮಿ ಉಪಸ್ಥಿತರಿದ್ದರು

Related posts

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!