September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ತೋಟತ್ತಾಡಿ ಗ್ರಾಮದ ಚಿಂಕ್ರ ಗೌಡ ಇವರ ಎಂಡೋ ಸಲ್ಫಾನ್ ಪೀಡಿತ ನಾಲ್ವರು ಮಕ್ಕಳನ್ನು ಭೇಟಿಯಾಗಿ ಕೆಲವು ಸಮಯ ಮಕ್ಕಳೊಂದಿಗೆ ಕಳೆದು ಆರ್ಥಿಕ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಮಿತಾ ಪೂಜಾರಿ ಪ್ರಧಾನ ಕಾರ್ಯದರ್ಶಿಗಳಾದ ಸುಮಂಗಲ ಜಿಲ್ಲಾ ಮಹಿಳಾ ಕಾಂಗ್ರೆಸಿನ ಸಂಘಟನಾ ಕಾರ್ಯದರ್ಶಿ ಜೀನತ್ ಉಜಿರೆ ಹಾಗೂ ಪದಾಧಿಕಾರಿಗಳಾದಂತಹ ಮಮತಾ ಮಿನಿ ತೋಟತ್ತಾಡಿ ರೀನಾ ಸಿಂಧೂ ಲೀಮಾ ಸವಿತಾ ಸುಂದರಿ ಮಿನಿ ಪುದುವಟ್ಟು ಲಿಸ್ಸಿ ಯೆಶೋದಾ ಲಕ್ಸ್ಮಿ ಉಪಸ್ಥಿತರಿದ್ದರು

Related posts

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya
error: Content is protected !!