23.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya
error: Content is protected !!