25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya
error: Content is protected !!