March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!