26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya
error: Content is protected !!