25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya
error: Content is protected !!