ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!