April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಗೋಪಾಲ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಸುಶೀಲ ಹೆಗ್ಡೆ, ರತ್ನರಾಜ ಹೆಗ್ಡೆ, ರೊನಾಲ್ಡ್ ತಾವ್ರ್ಹೋ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಇವರುಗಳ ಸಹಕಾರದೊಂದಿಗೆ ಸುಮಾರು ರೂ.35ಸಾವಿರಗಳ ಆರ್ಥಿಕ ನೆರವನ್ನು ಚೆಕ್ ಮೂಲಕ ನೌಕರರ ಕುಟುಂಬಕ್ಕೆ ನೀಡಲಾಯಿತು.

ಅನಾರೋಗ್ಯದಲ್ಲಿರುವ ಗೋಪಾಲ ಕೆ ಇಂದಬೆಟ್ಟು ಬಿಲ್ ಕಲೆಕ್ಟರ್ ಇವರಿಗೆ ಪಡಿತರವನ್ನು ವಿತರಿಸಿದರು. ಹಾಗೂ ಪ್ರತಿ ತಿಂಗಳು ಪಡಿತರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರುಕೇಶ್ ಕಲ್ಮಂಜ, ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀಮತಿ ಮೀನಾಕ್ಷಿ ನಡ, ಉಪಸ್ಥಿತರಿದ್ದರು. ನೌಕರರ ಸಂಘದಿಂದ ಕೃತಜ್ಞತೆ ಸಲ್ಲಿಸಲಾಯಿತು.

Related posts

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya
error: Content is protected !!