25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

ಬೆಳ್ತಂಗಡಿ: ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಸಿವಿಲ್ ಸರ್ವೀಸ್ ಸೇವೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸಲು ನೇರ ನೇಮಕಾತಿಯನ್ನು ಕೈಗೊಳ್ಳುವ ಘೋಷಣೆ ಮಾಡಿರುವುದು ಶ್ಲಾಘನೀಯ.

ಸಂಬಂಧ ಪಟ್ಟ ಇಲಾಖೆಗಳು ಸಮುದಾಯದ ಸಹಭಾಗಿತ್ವದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
error: Content is protected !!