March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya
error: Content is protected !!