25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya
error: Content is protected !!