23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!