July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya
error: Content is protected !!