41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

ಉಜಿರೆ: ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿಯ ಮಾಸಿಕ ಸಭೆಯಲ್ಲಿ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ವಲಯದ ಬಂಟ ಬಾಂಧವರಿಂದ ಸಹಾಯ ಧನ ರೂಪದಲ್ಲಿ ಸಂಗ್ರಹಿಸಲಾದ ಮೊತ್ತವನ್ನು ಮಾ.9ರಂದು ನಡೆದ ಸಭೆಯಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಉಜಿರೆ ವಲಯ ಅಧ್ಯಕ್ಷೆ ವನಿತಾ ವಿ. ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ ಕುಂಠಿನಿ, ಉಪಾಧ್ಯಕ್ಷೆ ಸುಜಯ ಡಿ. ಶೆಟ್ಟಿ, ಕೋಶಾಧಿಕಾರಿ ಅಜಿತ್ ಕುಮಾರ್ ಕುಂಜರ್ಪ, ಗ್ರಾಮ ಸಮಿತಿ ಅಧ್ಯಕ್ಷ ಜಗನ್ನಾಥ ರೈ, ಮುಂಡಾಜೆ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ, ವೆಂಕಟರಮಣ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಶೋಭಾ ವಿ. ಶೆಟ್ಟಿ, ಪುಷ್ಪ ಆರ್ ಶೆಟ್ಟಿ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya
error: Content is protected !!