April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ತೋಟತ್ತಾಡಿ ಗ್ರಾಮದ ಚಿಂಕ್ರ ಗೌಡ ಇವರ ಎಂಡೋ ಸಲ್ಫಾನ್ ಪೀಡಿತ ನಾಲ್ವರು ಮಕ್ಕಳನ್ನು ಭೇಟಿಯಾಗಿ ಕೆಲವು ಸಮಯ ಮಕ್ಕಳೊಂದಿಗೆ ಕಳೆದು ಆರ್ಥಿಕ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಮಿತಾ ಪೂಜಾರಿ ಪ್ರಧಾನ ಕಾರ್ಯದರ್ಶಿಗಳಾದ ಸುಮಂಗಲ ಜಿಲ್ಲಾ ಮಹಿಳಾ ಕಾಂಗ್ರೆಸಿನ ಸಂಘಟನಾ ಕಾರ್ಯದರ್ಶಿ ಜೀನತ್ ಉಜಿರೆ ಹಾಗೂ ಪದಾಧಿಕಾರಿಗಳಾದಂತಹ ಮಮತಾ ಮಿನಿ ತೋಟತ್ತಾಡಿ ರೀನಾ ಸಿಂಧೂ ಲೀಮಾ ಸವಿತಾ ಸುಂದರಿ ಮಿನಿ ಪುದುವಟ್ಟು ಲಿಸ್ಸಿ ಯೆಶೋದಾ ಲಕ್ಸ್ಮಿ ಉಪಸ್ಥಿತರಿದ್ದರು

Related posts

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya
error: Content is protected !!