23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!