ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya
error: Content is protected !!