25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಗ್ರಾ.ಪಂ ಸದಸ್ಯೆ ಮೋಹಿನಿರವರ ಮನೆಗೆ ಹೋಗಲು ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೆ ಕಿರಿದಾದ ಕಾಲುದಾರಿ ಮತ್ತು ಹೊಳೆಯನ್ನು ದಾಟಿ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಕಲ್ಲು ಮತ್ತು ಮರಳು ಸಾಗಿಸಲು ಕಷ್ಟಪಡುವಂತ ಪರಿಸ್ಥಿತಿ ಎದುರಾಗಿತ್ತು.

ಶೌರ್ಯ ವಿಪತ್ತು ನಿರ್ವಹಣಾದ ಸದಸ್ಯರ ಸಹಾಯವನ್ನು ಮೋಹಿನಿಯವರು ಕೇಳಿದ್ದು, ಮನವಿಗೆ ಸ್ಪಂದಿಸಿದ ವಿಪತ್ತು ನಿರ್ವಹಣಾದ ಎಲ್ಲಾ ಸದಸ್ಯರು ಸೇರಿ ಕಲ್ಲು ಮತ್ತು ಮರಳು ಅವರ ಮನೆ ತನಕ ಹೊತ್ತುಕೊಂಡು ಹೋಗಿ ಹಾಕಿ ಮನೆಯವರ ಮೆಚ್ಚುಗೆಗೆ ಪಾತ್ರರಾದರು. ಕಷ್ಟ ಕಾಲದಲ್ಲಿ ಸ್ಪಂದಿಸುವ ಶೌರ್ಯ ಘಟಕದ ಎಲ್ಲಾ ಸದಸ್ಯರನ್ನು ಊರವರು ಶ್ಲಾಘಿಸಿದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
error: Content is protected !!